ಓದುಗರ ಪತ್ರ
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ ಗ್ರಾಮದ ಒಳ ಚರಂಡಿ ನೀರು ಬಿಡುತ್ತಿರುವುದರಿಂದ ದುರ್ವಾಸನೆ ಬೀರುತ್ತಿದ್ದು, ಜಲಚರಗಳಿಗೂ ಮಾರಕವಾಗಿದೆ.
ಕೆರೆ ಸ್ವಚ್ಛವಾಗಿದ್ದಾಗ ದೇಶ-ವಿದೇಶಗಳ ನೂರಾರು ಜಾತಿಯ ಪಕ್ಷಿಗಗಳು ಪ್ರತಿವರ್ಷ ಈ ಕರೆಗೆ ಬಂದುಸ್ವಚ್ಛಂದವಾಗಿ ವಿಹರಿಸುತ್ತಿದ್ದವು. ಕರೆ ಕಲುಷಿತವಾಗಿರುವುದರಿಂದ ಪಕ್ಷಿಗಳ ಸಂಖ್ಯೆ ಕಡಿಮೆಯಾಗಿದೆ.
ಕಲುಷಿತವಾಗಿರುವ ಕೆರೆಯ ನೀರನ್ನು ಸೇವಿಸಿದ ಹಸುಗಳು ಹಾಗೂ ಕುರಿಗಳು ಕಾಯಿಲೆಗೆ ತುತ್ತಾಗುತ್ತಿವೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೇ ಬೇಸಿಗೆಯಲ್ಲಿ ಕೆರೆಯ ಹೂಳನ್ನು ತೆಗೆದು ಸ್ವಚ್ಛಗೊಳಿಸಬೇಕು ಹಾಗೂ ಒಳಚರಂಡಿ ನೀರು ಕೆರೆಗೆ ಸೇರುವುದನ್ನು ತಡೆಗಟ್ಟುವ ಮೂಲಕ ಜನ ಜೀವ ನಾಡಿಯಾಗಿರುವ ಜಪಮೂಲವನ್ನು ಉಳಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…