Mysore
29
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ಓದುಗರ ಪತ್ರ: ರಸ್ತೆ ಬದಿ ಕಸ ತೆರವುಗೊಳಿಸಿ

ಓದುಗರ ಪತ್ರ

ಚಾಮರಾಜಪುರ ರೈಲ್ವೆ ನಿಲ್ದಾಣದಿಂದ ಸರಸ್ವತಿಪುರಂ ಅಗ್ನಿಶಾಮಕ ಠಾಣೆಗೆ ಸಾಗುವ ರಸ್ತೆಯ ಎರಡೂ ಬದಿಗಳಲ್ಲಿ ಕಸದ ರಾಶಿಯನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ ಹಾವಳಿಮಿತಿ ಮೀರಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದೆ. ಸಂಬಂಧಪಟ್ಟವರು ಕೂಡಲೇ ಕಸದ ರಾಶಿಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ.

-ಡಿ.ಎಂ.ಮಂಜೇಶ್, ಮೈಸೂರು

Tags:
error: Content is protected !!