Mysore
17
few clouds

Social Media

ಶನಿವಾರ, 24 ಜನವರಿ 2026
Light
Dark

ಓದುಗರ ಪತ್ರ:  ಕಸ ತೆರವುಗೊಳಿಸಿ

ಓದುಗರ ಪತ್ರ

ಆಲನಹಳ್ಳಿ ಗ್ರಾಮದಿಂದ ಜೆ.ಎಸ್.ಎಸ್. ಆಯುರ್ವೇದ ಆಸ್ಪತ್ರೆಗೆ ತೆರಳುವ ಬದಿಯಲ್ಲಿ ಸಂಗ್ರಹಗೊಂಡಿರುವ ಕಸವನ್ನು ತೆರವುಗೊಳಿಸದೇ ಇರುವುದರಿಂದ ದುರ್ನಾತ ಬೀರುತ್ತಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕಸದ ರಾಶಿಯನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.

 -ಮಂಜುನಾಥ್, ಆಲನಹಳ್ಳಿ

Tags:
error: Content is protected !!