ಓದುಗರ ಪತ್ರ
ಮೈಸೂರಿನ ವಿವೇಕಾನಂದನಗರದಿಂದ ಶ್ರೀರಾಂಪುರ ಎರಡನೇ ಹಂತದ ಕಡೆಗೆ ತೆರಳುವ ಮುಖ್ಯರಸ್ತೆಯಲ್ಲಿ (ವಿವೇಕಾನಂದನಗರ ವೃತ್ತದ ಬಳಿ) ಗುರುವಾರ ಬೆಳಿಗ್ಗೆ ಸ್ಕೂಟರ್ ಮತ್ತು ನಗರ ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದು ದುರಂತವೇ ಸರಿ.
ಕುವೆಂಪುನಗರದ ಶಾಂತಿ ಸಾಗರ್ ಕಾಂಪ್ಲೆಕ್ಸ್ನ ಮುಖ್ಯ ರಸ್ತೆಯಿಂದ ಶ್ರೀರಾಂಪುರದ ಬೆಮೆಲ್ ನಗರದವರೆಗೂ ರಸ್ತೆ ಬದಿಯಲ್ಲಿ ವ್ಯಾಪಾರಿಗಳು, ಬೇಕರಿ, ಹೋಟೆಲ್ಗಳು ಹಾಗೂ ಇನ್ನಿತರೆ ಅಂಗಡಿಗಳವರು ಫುಟ್ಪಾತ್ ಆಕ್ರಮಿಸಿಕೊಂಡಿದ್ದಾರೆ.
ತರಕಾರಿ ವ್ಯಾಪಾರಿಗಳು ಪಾದಚಾರಿ ರಸ್ತೆಯನ್ನು ಅತಿಕ್ರಮಿಸಿಕೊಂಡಿದ್ದರೂ ಮಹಾನಗರ ಪಾಲಿಕೆ ಅಧಿಕಾರಿಗಳಾಗಲಿ, ಪೊಲೀಸರಾಗಲಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಈಗಲಾದರೂ ಮೈಸೂರು ನಗರ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರು ರಸ್ತೆ ಹಾಗೂ -ಫುಟ್ಪಾತ್ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…
ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…
• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…
ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ…