ಓದುಗರ ಪತ್ರ
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ ಸಾರ್ವಜನಿರು ಸಂಚರಿಸುವುದರಿಂದ ಒಣಗಿದ ಮರ ವಾಹನಗಳು ಅಥವಾ ಸಾರ್ವಜನಿಕರ ಮೇಲೆ ಬಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಸಂಬಂಧಪಟ್ಟವರು ಕೂಡಲೇ ಒಣಗಿದ ಮರವನ್ನು ತೆರವುಗೊಳಿಸಿ ಆ ಜಾಗದಲ್ಲಿ ಬೇರೊಂದು ಸಸಿಯನ್ನು ನೆಡಲು ಕ್ರಮ ಕೈಗೊಳ್ಳಬೇಕಾಗಿದೆ.
-ಅಭಿಷೇಕ್, ಮೈಸೂರು
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…