ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಿರ್ಗಮನ ದ್ವಾರದ ಬಳಿ ಮರವೊಂದು ಒಣಗಿ ನಿಂತಿದ್ದು, ಯಾವಾಗಲಾದರೂ ಬೀಳುವ ಸಾಧ್ಯತೆಯಿದೆ. ಕ್ರಾ-ರ್ಡ್ ಹಾಲ್ ಎದುರಿನ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ ಸಾರ್ವಜನಿಕರು ಸಂಚರಿಸುತ್ತಾರೆ.
ಆಕಸ್ಮಿಕವಾಗಿ ಮರ ಧರೆಗುರುಳಿ ವಾಹನ ಅಥವಾ ಜನರ ಮೇಲೆ ಬಿದ್ದರೆ ಅನಾಹುತವಾಗುವುದು ಖಚಿತ. ಮೈಸೂರು ವಿವಿಯ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಒಣಗಿದ ಮರವನ್ನು ತೆರವುಗೊಳಿಸುವ ಮೂಲಕ ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು.
-ನಿಂಗರಾಜ್, ಮೈಸೂರು
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಶಾಸಕ…
ಬೆಂಗಳೂರು: ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ತಗ್ಗಿಸಲು ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಇದರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯ ವ್ಯಾಪ್ತಿಯಲ್ಲಿ ಸಫಾರಿ ವೇಳೆ…
ಮುಂಬೈ: ನಿಮ್ಮ ಧರ್ಮ ಯಾವುದು ಎಂದು ಕೇಳಿ ಇಬ್ಬರು ಭದ್ರತಾ ಸಿಬ್ಬಂದಿಗಳಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ದೇಶದ ವಾಣಿಜ್ಯ…
ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ, ತಾಯಿಯ ದರ್ಶನ ಪಡೆದರು.…
ಗ್ಯಾಂಗ್ಟಕ್: ಪ್ರಧಾನಿ ನರೇಂದ್ರ ಮೋದಿ ಅವರಿಂದು ಸಿಕ್ಕಿಂನ ಗ್ಯಾಂಗ್ಟಕ್ನಲ್ಲಿ ಮಕ್ಕಳೊಂದಿಗೆ ಫುಟ್ಬಾಲ್ ಆಡಿ ಸಂಭ್ರಮಿಸಿದರು. ಗ್ಯಾಂಗ್ಟಕ್ನಲ್ಲಿ ಮುಂಜಾನೆ ವೇಳೆ ಪ್ರಧಾನಿ…