ಓದುಗರ ಪತ್ರ
ಮೈಸೂರು ನಗರದ ಇರ್ವಿನ್ ರಸ್ತೆಯಲ್ಲಿ ಸಾಲು-ಸಾಲಾಗಿ ಫರ್ನಿಚರ್ಸ್ ಅಂಗಡಿಯವರು ತಮ್ಮ ಅಂಗಡಿಯ ಫರ್ನಿಚರ್ಸ್ಗಳನ್ನು ಫುಟ್ಪಾತ್ಗಳ ಮೇಲೆ ಜೋಡಿಸಿರುವುದರಿಂದ ಪಾದಚಾರಿಗಳಿಗೆ ತೀವ್ರ ತೊಂದರೆಯಾಗಿದೆ. ರಸ್ತೆ ಬದಿಯಲ್ಲಿ ಸಾಲಾಗಿ ಕಾರುಗಳನ್ನು ನಿಲ್ಲಿಸಿರುವುದರಿಂದ ಅತ್ತ ಫುಟ್ಪಾತ್ ಇಲ್ಲದೇ ಇತ್ತ ರಸ್ತೆಯ ಬದಿಯಲ್ಲಿ ನಡೆಯಲೂ ಆಗದೆ ಪಾದಚಾರಿಗಳು ರಸ್ತೆಗಿಳಿದು ನಡೆಯುವುದು ಅನಿವಾರ್ಯವಾಗಿದ್ದು, ಈ ಸಂದರ್ಭದಲ್ಲಿ ಅಪಘಾತವಾದರೆ ಯಾರು ಹೊಣೆ ಎಂಬಂತಾಗಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಸಂಚಾರ ಪೊಲೀಸರು ಇರ್ವಿನ್ ರಸ್ತೆಯಲ್ಲಿ ಫರ್ನಿಚರ್ ಅಂಗಡಿಯವರಿಂದ ಫುಟ್ಪಾತ್ ಒತ್ತುವರಿ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಎಂ.ಎನ್.ಧರಣಿ ವೆಂಕಟೇಶ, ಮೈಸೂರು
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…