ಓದುಗರ ಪತ್ರ
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು ನಂಜನಗೂಡಿನ ಹುಲ್ಲಹಳ್ಳಿ ವೃತ್ತದಲ್ಲಿ ಕೆಲ ರಾಜಕೀಯ ಪಕ್ಷಗಳ ನಾಯಕರ ಜನುಮದಿನದ ಪ್ರಯುಕ್ತ ಬೃಹತ್ ಗಾತ್ರದ ಬ್ಯಾನರ್ಗಳನ್ನು ಅಳವಡಿಸಿದ್ದು, ಜನುಮದಿನ ಕಳೆದು ಒಂದು ವಾರ, ಹದಿನೈದು ದಿನ,ಗಳಾದರೂ ತೆರವುಗೊಳಿಸದೆ ಹಾಗೆಯೇ ಬಿಡಲಾಗಿದೆ.
ಇದರಿಂದ ಪಟ್ಟಣದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕಾರ್ಯಕ್ರಮಗಳು ಮುಗಿದ ಕೂಡಲೇ ಫ್ಲೆಕ್ಸ್ಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…