ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು ಕಸ ಸುರಿಯುತ್ತಿದ್ದಾರೆ, ಅಲ್ಲದೇ ನೆರೆ ಮನೆಯವರು ಹಸುಗಳನ್ನು ಕಟ್ಟಿದ್ದು, ಹುಲ್ಲು, ಸಗಣಿ ಹಾಕಿ ವಾತಾವರಣವನ್ನುಕಲುಷಿತಗೊಳಿಸುತ್ತಿದ್ದಾರೆ. ಈ ನಿವೇಶನದ ಮಾಲೀಕರು ನಿವೇಶನದ ಸುತ್ತ ಕಾಂಪೌಂಡ್ ಹಾಕಿ ಕಸ ಹಾಕುವುದನ್ನು ತಡೆಗಟ್ಟಬೇಕು.
ನಿವೇಶನದ ಮಾಲೀಕರು ನಿರ್ಲಕ್ಷ್ಯ ವಹಿಸಿದರೆ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಖಾಲಿ ನಿವೇಶನಕ್ಕೆ ಕಾಂಪೌಂಡ್ ಹಾಕದೇ ನಿರ್ಲಕ್ಷ್ಯ ವಹಿಸಿರುವ ನಿವೇಶನದ ಮಾಲೀಕರಿಗೆ ದಂಡ ವಿಧಿಸಬೇಕು.
-ಕೆ.ಗೋವಿಂದರಾಜು, ಶ್ರೀರಾಂಪುರ ೨ನೇ ಹಂತ, ಮೈಸೂರು
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…