Categories: Andolana originals

ಓದುಗರ ಪತ್ರ: ಫುಟ್‌ಪಾತ್ ಬಳಿ ಕಸ ತೆರವುಗೊಳಿಸಿ

ಮೈಸೂರಿನ ಕೆಆರ್‌ಎಸ್ ಮುಖ್ಯರಸ್ತೆಯ ರಾಮಕೃಷ್ಣ ಅಧ್ಯಾತ್ಮ ಕೇಂದ್ರದ ಪಾದಚಾರಿ ಮಾರ್ಗದ ಬಳಿ ಟೀಮ್ ಮೈಸೂರು ತಂಡದವರು ಗಿಡಗಳನ್ನು ನೆಟ್ಟು ಪೋಷಣೆ ಮಾಡುತ್ತಿದ್ದಾರೆ. ಆದರೆ ರೈಲ್ವೆ ವಸತಿ ನಿಲಯದ ಜಾಗದಲ್ಲಿ ಪಾದಚಾರಿ ಮಾರ್ಗದ ಬಳಿ ನಿತ್ಯ ಕಸ ಸುರಿಯಲಾಗುತ್ತಿದೆ. ಗಿಡಗಳ ಬಳಿ ಕಸ ಸುರಿಯದಂತೆ ಕ್ರಮ ವಹಿಸಬೇಕು ಎಂದು ರೈಲ್ವೆ ಇಲಾಖೆ ವ್ಯವಸ್ಥಾಪಕರ ಗಮನಕ್ಕೆ ತಂದರೂ ಕಸ ಸುರಿಯುವುದು ನಿಂತಿಲ್ಲ. ಹಾಗಾಗಿ ಸಂಬಂಧಪಟ್ಟ ನಗರಪಾಲಿಕೆಯ ಆರೋಗ್ಯ ಅಧಿಕಾರಿಗಳು ಗಮನ ಹರಿಸಿ ಸ್ವಚ್ಛತೆಯನ್ನು ಕಾಪಾಡಲು ಕ್ರಮ ಕೈಗೊಳ್ಳ ಬೇಕಾಗಿದೆ.

– ಶ್ರೀಕಂಠ ಮೂರ್ತಿ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

37 mins ago

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…

1 hour ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

7 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

7 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

8 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

8 hours ago