ಮೈಸೂರಿನ ಕೆಆರ್ಎಸ್ ಮುಖ್ಯರಸ್ತೆಯ ರಾಮಕೃಷ್ಣ ಅಧ್ಯಾತ್ಮ ಕೇಂದ್ರದ ಪಾದಚಾರಿ ಮಾರ್ಗದ ಬಳಿ ಟೀಮ್ ಮೈಸೂರು ತಂಡದವರು ಗಿಡಗಳನ್ನು ನೆಟ್ಟು ಪೋಷಣೆ ಮಾಡುತ್ತಿದ್ದಾರೆ. ಆದರೆ ರೈಲ್ವೆ ವಸತಿ ನಿಲಯದ ಜಾಗದಲ್ಲಿ ಪಾದಚಾರಿ ಮಾರ್ಗದ ಬಳಿ ನಿತ್ಯ ಕಸ ಸುರಿಯಲಾಗುತ್ತಿದೆ. ಗಿಡಗಳ ಬಳಿ ಕಸ ಸುರಿಯದಂತೆ ಕ್ರಮ ವಹಿಸಬೇಕು ಎಂದು ರೈಲ್ವೆ ಇಲಾಖೆ ವ್ಯವಸ್ಥಾಪಕರ ಗಮನಕ್ಕೆ ತಂದರೂ ಕಸ ಸುರಿಯುವುದು ನಿಂತಿಲ್ಲ. ಹಾಗಾಗಿ ಸಂಬಂಧಪಟ್ಟ ನಗರಪಾಲಿಕೆಯ ಆರೋಗ್ಯ ಅಧಿಕಾರಿಗಳು ಗಮನ ಹರಿಸಿ ಸ್ವಚ್ಛತೆಯನ್ನು ಕಾಪಾಡಲು ಕ್ರಮ ಕೈಗೊಳ್ಳ ಬೇಕಾಗಿದೆ.
– ಶ್ರೀಕಂಠ ಮೂರ್ತಿ, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…