ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಪಕ್ಕದ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯ ಪಕ್ಕದಲ್ಲಿರುವ ಮೋರಿಯೊಳಗೆ ಕಸದ ರಾಶಿ ಬಿದ್ದಿರುವುದರಿಂದ ದುರ್ವಾಸನೆ ಬೀರುತ್ತಿದ್ದು, ಈ ಭಾಗದ ಜನರಿಗೆ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಈ ಕಸದ ರಾಶಿಯನ್ನು ತೆರವುಗೊಳಿಸಿ ಶುಚಿತ್ವ ಕಾಪಾಡಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು





