ಓದುಗರ ಪತ್ರ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಪಕ್ಕದ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯ ಪಕ್ಕದಲ್ಲಿರುವ ಮೋರಿಯೊಳಗೆ ಕಸದ ರಾಶಿ ಬಿದ್ದಿರುವುದರಿಂದ ದುರ್ವಾಸನೆ ಬೀರುತ್ತಿದ್ದು, ಈ ಭಾಗದ ಜನರಿಗೆ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಈ ಕಸದ ರಾಶಿಯನ್ನು ತೆರವುಗೊಳಿಸಿ ಶುಚಿತ್ವ ಕಾಪಾಡಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…
ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …