Andolana originals

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ ಮಾಡುವುದರಿಂದ ದುರ್ವಾಸನೆ ಬೀರುತ್ತಿದ್ದು, ಈ ರಸ್ತೆಯಲ್ಲಿ ಓಡಾಡುವವರು ಮೂಗು ಮುಚ್ಚಿಕೊಂಡೇ ಹೋಗುವುದು ಅನಿವಾರ್ಯವಾಗಿದೆ. ಇದು ಸಾರ್ವಜನಿಕರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ. ನಗರ ಪಾಲಿಕೆಯ ಅಧಿಕಾರಿಗಳು ಈ ರಸ್ತೆಯಲ್ಲಿರುವ ತ್ಯಾಜ್ಯವನ್ನು ವಿಲೇವಾರಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

5 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

6 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

6 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

7 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

8 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

9 hours ago