Andolana originals

ಓದುಗರ ಪತ್ರ: ಮರದ ಕೊಂಬೆಯನ್ನು ತೆರವುಗೊಳಿಸಿ

ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್‌ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ ಟ್ರಾನ್ಸ್ ಫಾರ್ಮರ್ ಅಳವಡಿಸುವ ಸಂದರ್ಭದಲ್ಲಿ ಕತ್ತರಿಸಲಾದ ಮರದ ಕೊಂಬೆಗಳನ್ನು ವಿದ್ಯುತ್ ಮೀಟರ್ ಮೇಲೆಯೇ ಬಿಸಾಡಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಪ್ರಶ್ನಿಸಿದರೆ ಮರದ ಕೊಂಬೆಗಳನ್ನು ತೆರವುಗೊಳಿಸುವುದು ಮೈಸೂರು ಮಹಾನಗರ ಪಾಲಿಕೆಯವರ ಕರ್ತವ್ಯ ಎಂದು ಉಡಾಫೆಯಿಂದ ಉತ್ತರಿಸುತ್ತಾರೆ. ರಸ್ತೆ ಬದಿ ಮರದ ಕೊಂಬೆಯನ್ನು ಬಿಸಾಡಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಸಂಬಂಧಪಟ್ಟವರು ಕೂಡಲೇ ಮರದ ಕೊಂಬೆಯನ್ನು ತೆರವುಗೊಳಿಸಬೇಕು. ಇನ್ನು ಮುಂದಾದರೂ ಮರದ ಕೊಂಬೆಗಳನ್ನು ತೆರವು ಸಂದರ್ಭದಲ್ಲಿ ಮೈಸೂರು ಪಾಲಿಕೆ ಹಾಗೂ ಸೆಸ್ಕ್ ಅಽಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ಹಿತವನ್ನು ಕಾಪಾಡಬೇಕು.

 -ನಾಗೇಶ್, ಮಾನಸಗಂಗೋತ್ರಿ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

7 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

7 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

7 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

7 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

7 hours ago