Andolana originals

ಓದುಗರ ಪತ್ರ: ಸಮೀಕ್ಷೆ ಗೊಂದಲ ನಿವಾರಿಸಿ

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಜನರಲ್ಲಿ ಗೊಂದಲ ಉಂಟುಮಾಡುತ್ತಿದೆ. ಕೆಲವರ ಮನೆಗಳಲ್ಲಿ ಪತಿ ಹಾಗೂ ಪತ್ನಿ ಇಬ್ಬರೂ ಕೆಲಸಕ್ಕೆ ತೆರಳುತ್ತಿದ್ದು, ಗಣತಿದಾರರು ಸಮೀಕ್ಷೆಗೆ ಬಂದ ಸಂದರ್ಭದಲ್ಲಿ ವಯಸ್ಸಾದ ತಂದೆ ತಾಯಿಗಳು ಇರುತ್ತಾರೆ. ಇಂಥ ಸಂದರ್ಭದಲ್ಲಿ ಸಮೀಕ್ಷಾದಾರರು ಕೇಳಲಾಗುವ ಪ್ರಶ್ನೆಗಳಿಗೆ ಉತ್ತರಿಸಲು ಅವರಿಗೆ ತಿಳಿಯುವುದಿಲ್ಲ.

ಸಾರ್ವಜನಿಕರು ವೈಯಕ್ತಿಕ ಮಾಹಿತಿ ಕೊಡುವುದರಿಂದ ಜನರಿಗೆ ಏನು ಲಾಭ ಎಂಬುದನ್ನು ಸರ್ಕಾರ ಮನದಟ್ಟು ಮಾಡಕೊಡಬೇಕಾಗಿದೆ. ಸಮೀಕ್ಷೆ ಸಂದರ್ಭದಲ್ಲಿ ಸರಳವಾರ ಪ್ರಶ್ನೆಗಳನ್ನು ಕೇಳುವಂತೆ ಗಣತಿದಾರರಿಗೆ ಸಂಬಂಧಪಟ್ಟ ಅಧಿಕಾರಿಗಳು ತಿಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ಗೊಂದಲವನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.

-ಪಿ .ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಇಂದಿನಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…

45 mins ago

ಶಿಥಿಲ ಶಾಲಾ ಕಟ್ಟಡಗಳ ತೆರವು ಯಾವಾಗ?

ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ  ಹನೂರು: ಹನೂರು…

51 mins ago

ಇಲ್ಲಿ ಒಂದಾ ಮಾಡಲು ಹೋದ್ರೆ ಇನ್ನೊಂದಾದೀತು!

ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…

58 mins ago

ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ದುರ್ಬಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…

1 hour ago

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

11 hours ago