ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಪೊಲೀಸರು ಸಾರ್ವಜನಿಕರ ಮೇಲೆ ದರ್ಪದಿಂದ ವರ್ತಿಸಿ ಹಲ್ಲೆ ಮಾಡಿರುವುದು ವರದಿಯಾದ ಹಿನ್ನೆಲೆಯಲ್ಲಿ ರಾಜ್ಯದ ಡಿಜಿ ಮತ್ತು ಐಜಿಪಿ ಡಾ. ಎಂ.ಎ.ಸಲೀಂ ಅವರು ಸಹನೆ, ಸೌಜನ್ಯ ಹಾಗೂ ಘನತೆಯಿಂದ ವರ್ತಿಸುವಂತೆ ಪೊಲೀಸರಿಗೆ ಮಹತ್ವದ ಸುತ್ತೋಲೆ ಹೊರಡಿಸಿರುವುದು ಶ್ಲಾಘನೀಯ. ಪೊಲೀಸರು ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯಿಂದ ಕೆಲಸ ಮಾಡು ವುದರಿಂದ ಪೊಲೀಸ್ ಇಲಾಖೆಯ ಘನತೆ ಹೆಚ್ಚಿಸಿ ಸಮಾಜದಲ್ಲಿ ಗೌರವ ಮೂಡುವಂತೆ ಮಾಡುತ್ತದೆ ಎಂದು ಸುತ್ತೋಲೆ ಹೊರಡಿಸಿ ಪ್ರಬುದ್ಧತೆ ಮೆರೆದಿರುವುದು ಸ್ವಾಗತಾರ್ಹ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…