ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಪೊಲೀಸರು ಸಾರ್ವಜನಿಕರ ಮೇಲೆ ದರ್ಪದಿಂದ ವರ್ತಿಸಿ ಹಲ್ಲೆ ಮಾಡಿರುವುದು ವರದಿಯಾದ ಹಿನ್ನೆಲೆಯಲ್ಲಿ ರಾಜ್ಯದ ಡಿಜಿ ಮತ್ತು ಐಜಿಪಿ ಡಾ. ಎಂ.ಎ.ಸಲೀಂ ಅವರು ಸಹನೆ, ಸೌಜನ್ಯ ಹಾಗೂ ಘನತೆಯಿಂದ ವರ್ತಿಸುವಂತೆ ಪೊಲೀಸರಿಗೆ ಮಹತ್ವದ ಸುತ್ತೋಲೆ ಹೊರಡಿಸಿರುವುದು ಶ್ಲಾಘನೀಯ. ಪೊಲೀಸರು ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯಿಂದ ಕೆಲಸ ಮಾಡು ವುದರಿಂದ ಪೊಲೀಸ್ ಇಲಾಖೆಯ ಘನತೆ ಹೆಚ್ಚಿಸಿ ಸಮಾಜದಲ್ಲಿ ಗೌರವ ಮೂಡುವಂತೆ ಮಾಡುತ್ತದೆ ಎಂದು ಸುತ್ತೋಲೆ ಹೊರಡಿಸಿ ಪ್ರಬುದ್ಧತೆ ಮೆರೆದಿರುವುದು ಸ್ವಾಗತಾರ್ಹ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…