ಓದುಗರ ಪತ್ರ
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಈ ರಸ್ತೆಯ ಮೂಲಕವೇ ಓಡಾಡುತ್ತಾರೆ. ಈ ರಸ್ತೆ ಅಭಿವೃದ್ಧಿ ಕಾಮಗಾರಿ ಅರ್ಧಕ್ಕೆ ನಿಂತು ಹೋಗಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.
ಇಲ್ಲಿರುವ ಸಾರ್ವಜನಿಕ ಶೌಚಾಲಯವು ಬಳಕೆಯಾಗದೆ ಗಿಡ ಬಳ್ಳಿಗಳು ಬೆಳೆದು ನಿಂತಿರುವ ಹಿನ್ನೆಲೆಯಲ್ಲಿ ಸೊಳ್ಳೆಗಳು ಹೆಚ್ಚಾಗಿ ರೋಗಗಳು ಹರಡುವ ಭೀತಿಯುಂಟಾಗಿದೆ. ಗುಂಡ್ಲುಪೇಟೆ ಪುರಸಭೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಸಾರ್ವಜನಿಕ ಶೌಚಾಲಯದ ಸುತ್ತ ಬೆಳೆದಿರುವ ಗಿಡಗಳನ್ನು ತೆರವುಗೊಳಿಸಿ ಶೌಚಾಲಯವನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…