ಓದುಗರ ಪತ್ರ
ಮೈಸೂರಿನ ಹೆಬ್ಬಾಳ್ ಬಡಾವಣೆಯ ಸೂರ್ಯಬೇಕರಿ ವೃತ್ತದ ಸಮೀಪದಲ್ಲಿರುವ ಎರಡನೇ ಅಡ್ಡರಸ್ತೆಯಲ್ಲಿ ಅವೈಜ್ಞಾನಿಕವಾಗಿ ಯುಜಿಡಿ ಪೈಪ್ಲೈನ್ಕಾಮಗಾರಿ ನಡೆಸಲಾಗುತ್ತಿದೆ. ಒಂದುಕಡೆ ಪೈಪ್ಲೈನ್ಗಾಗಿ ಆರು-ಏಳು ಅಡಿ ಆಳವಾದ ಗುಂಡಿ ಅಗೆದು ಅದರ ಮಣ್ಣನ್ನು ಬೆಟ್ಟದಂತೆ ಗುಡ್ಡೆ ಮಾಡಿ ರಸ್ತೆಯ ಮೇಲೆ ಹಾಕುತ್ತಿದ್ದು, ಈ ಮಾರ್ಗದಲ್ಲಿ ಸಂಚರಿಸುವವರು ಹರ ಸಾಹಸಮಾಬೇಕಾಗಿದೆ.
ಮತ್ತೊಂದೆಡೆ ಹೊಸದಾಗಿ ಕಾಂಕ್ರಿಟ್ ಸ್ಲ್ಯಾಬ್ ಹಾಕುತ್ತೇವೆಂದು ಮನೆಗಳ ಮುಂದಿನ ಚರಂಡಿಗೆ ಹಾಕಿದ್ದ ಚಪ್ಪಡಿ ಕಲ್ಲುಗಳನ್ನು ಕಿತ್ತೊಗೆದಿದ್ದು, ಹಲವಾರು ದಿನಗಳಿಂದ ಸಾರ್ವಜನಿಕರು ಮನೆಯಿಂದ ಹೊರಗೆ ಹೋಗಲು ಹಾಗೂ ತಮ್ಮ ದ್ವಿಚಕ್ರ ವಾಹನಗಳನ್ನು ಮನೆಯ ಮುಂದೆ ನಿಲ್ಲಿಸಲೂ ಸಾಧ್ಯವಾಗುತ್ತಿಲ್ಲ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಯುಜಿಡಿ ಪೈಪ್ ಲೈನ್ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಬೇಕು ಹಾಗೂ ಈ ಚರಂಡಿಗೆ ಕೂಡಲೇ ಕಾಂಕ್ರಿಟ್ ಸ್ಲ್ಯಾಬ್ಗಳನ್ನು ಅಳವಡಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
-ಆರ್. ಯಶಸ್ ಹೆಬ್ಬಾಳ್, ಮೈಸೂರು
ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ…
ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಟಿಪ್ಪರ್ಗಳ ಹಾವಳಿ ಹೆಚ್ಚಾಗಿ ಶಾಲಾ ಮಕ್ಕಳ ವಾಹಕ ಅಪಘಾತಕ್ಕೀಡಾಗಿ ಹಲವು ಮಕ್ಕಳಿಗೆ ಗಾಯಗಳಾಗಿದ್ದ ಪ್ರಕರಣದ ಬಳಿಕ ತಾಲ್ಲೂಕಿನಾದ್ಯಂತ…
ಬೆಂಗಳೂರು: ಕರ್ನಾಟಕ ಸರ್ಕಾರದ 'ಗೃಹಲಕ್ಷ್ಮಿ' ಯೋಜನೆಯಡಿ ಫಲಾನುಭವಿಗಳಿಗೆ ನೇರವಾಗಿ ಜಮೆ ಆಗುವ ಹಣದ ದುರುಪಯೋಗವನ್ನು ತಡೆಯಲು ಮತ್ತು ಅರ್ಹ ಫಲಾನುಭವಿಗಳಿಗೆ…
ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು…
ವಿಶಾಖಪಟ್ಟಣ: ಇಲ್ಲಿನ ವಿಶಾಖ ಉಕ್ಕು ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಹಲವು ಕಾರ್ಮಿಕರು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಬಂದ…
ಮಂಡ್ಯ: ಒಂದೇ ಕುಟುಂಬದ ಮೂವರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ. ತಂದೆ ಪ್ರಭಾಕರ್, ತಾಯಿ ಜ್ಯೋತಿ…