ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ನೇರ ಪ್ರಸಾರ ಮಾಡಿದ ಚಂದನ ವಾಹಿನಿ ತನ್ನ ಅತ್ಯುತ್ತಮ ವೀಕ್ಷಕ ವಿವರಣೆಯಿಂದಾಗಿ ಪ್ರೇಕ್ಷಕರ ಮನ ಗೆದ್ದಿದೆ. ಇದು 69ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಪ್ರಸಾರವಾಗಿದೆ. ಕನ್ನಡದಲ್ಲಿ ವೀಕ್ಷಕ ವಿವರಣೆ ನೀಡಿದ ಪ್ರೊ. ಮಾದೇವ ಭರಣಿ ಮತ್ತು ಸವಿ ಪ್ರಕಾಶ್ ರವರು ಮೆರವಣಿಗೆಯಲ್ಲಿ ಸಾಗಿದ 2,000 ಮಂದಿ ಕಲಾವಿದರು, 140 ಕಲಾ ತಂಡಗಳು ಹಾಗೂ 52 ಸ್ತಬ್ಧಚಿತ್ರಗಳ ವಿವರಣೆ ಜತೆಗೆ ಕನ್ನಡ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯ ಕುರಿತೂ ವೀಕ್ಷಕರಿಗೆ ಮನಮುಟ್ಟುವಂತೆ ವಿವರಿಸಿದರು.
ಕರ್ನಾಟಕ-50ನ್ನು ಸಮಯೋಜಿತವಾಗಿ ಘಟನಾವಳಿ ಸಹಿತ ವಿವರಿಸಿ ನಾಡಿನ ಜನಮನವನ್ನು ಗೆದ್ದಿದ್ದಾರೆ. ಇದಕ್ಕಾಗಿ ದೂರದರ್ಶನ ಚಂದನ ವಾಹಿನಿಗೆ ತುಂಬು ಹೃದಯದ ಅಭಿನಂದನೆಗಳು,
-ವಿ.ಗಂಗಾಧರ, ಚಾಮರಾಜನಗರ
ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…
ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…
ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ…
ಕೃಷ್ಣ ಸಿದ್ದಾಪುರ ಸಿಬ್ಬಂದಿ ಕೊರತೆ, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪನೆ, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಆಗ್ರಹ ಸಿದ್ದಾಪುರ:ಸಿದ್ದಾಪುರ ಪೊಲೀಸ್…
ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಮೈಮುಲ್) ಆಡಳಿತ ಮಂಡಳಿಯ ಐದು ವರ್ಷಗಳ ಆಡಳಿತ ಮುಂದಿನ…