Andolana originals

ಓದುಗರ ಪತ್ರ: ಚಂದನ ವಾಹಿನಿಗೆ ಅಭಿನಂದನೆಗಳು

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ನೇರ ಪ್ರಸಾರ ಮಾಡಿದ ಚಂದನ ವಾಹಿನಿ ತನ್ನ ಅತ್ಯುತ್ತಮ ವೀಕ್ಷಕ ವಿವರಣೆಯಿಂದಾಗಿ ಪ್ರೇಕ್ಷಕರ ಮನ ಗೆದ್ದಿದೆ. ಇದು 69ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಪ್ರಸಾರವಾಗಿದೆ. ಕನ್ನಡದಲ್ಲಿ ವೀಕ್ಷಕ ವಿವರಣೆ ನೀಡಿದ ಪ್ರೊ. ಮಾದೇವ ಭರಣಿ ಮತ್ತು ಸವಿ ಪ್ರಕಾಶ್ ರವರು ಮೆರವಣಿಗೆಯಲ್ಲಿ ಸಾಗಿದ 2,000 ಮಂದಿ ಕಲಾವಿದರು, 140 ಕಲಾ ತಂಡಗಳು ಹಾಗೂ 52 ಸ್ತಬ್ಧಚಿತ್ರಗಳ ವಿವರಣೆ ಜತೆಗೆ ಕನ್ನಡ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯ ಕುರಿತೂ ವೀಕ್ಷಕರಿಗೆ ಮನಮುಟ್ಟುವಂತೆ ವಿವರಿಸಿದರು.
ಕರ್ನಾಟಕ-50ನ್ನು ಸಮಯೋಜಿತವಾಗಿ ಘಟನಾವಳಿ ಸಹಿತ ವಿವರಿಸಿ ನಾಡಿನ ಜನಮನವನ್ನು ಗೆದ್ದಿದ್ದಾರೆ. ಇದಕ್ಕಾಗಿ ದೂರದರ್ಶನ ಚಂದನ ವಾಹಿನಿಗೆ ತುಂಬು ಹೃದಯದ ಅಭಿನಂದನೆಗಳು,
-ವಿ.ಗಂಗಾಧರ, ಚಾಮರಾಜನಗರ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

4 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

4 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

5 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

5 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

5 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

5 hours ago