Andolana originals

ಓದುಗರ ಪತ್ರ: ಯಡಹಳ್ಳಿಯಲ್ಲಿ ಚಿರತೆ ಹಾವಳಿ ನಿಯಂತ್ರಿಸಿ

ಮೈಸೂರು ತಾಲ್ಲೂಕಿನ ಯಡಹಳ್ಳಿ ಗ್ರಾಮದಲ್ಲಿ ಕಳೆದ 15 ದಿನಗಳಿಂದಲ್ಲೂ ಚಿರತೆ ಕಾಟ ಹೆಚ್ಚಾಗಿದೆ. ಇಲ್ಲಿಯವರೆಗೆ ಮೂರು ಕುರಿ, ಎರಡು ಕರು ಹಾಗೂ ಎರಡು ಸಾಕು ನಾಯಿಗಳನ್ನು ಬಲಿ ಪಡೆದಿದ್ದು, ಚಿರತೆಯ ಭಯದಿಂದಾಗಿ ಗ್ರಾಮಸ್ಥರು ಮನೆಯಿಂದ ಹೊರ ಬರಲು ಸಾಧ್ಯವಾಗದೇ ದೈನಂದಿನ ಚಟುವಟಿಕೆಗಳಿಗೆ ತೊಂದರೆಯಾಗಿದೆ.

ಚಿರತೆ ಹಾವಳಿ ನಿಯಂತ್ರಿಸುವಂತೆ ಗ್ರಾಮಸ್ಥರು ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದರೂ ಸಂಬಂಧಪಟ್ಟವರು ಚಿರತೆ ಹಾವಳಿ ನಿಯಂತ್ರಿಸಲು ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನಾದರೂ ಪೊಲೀಸರು ಹಾಗೂ ಅರಣ್ಯ ಅಧಿಕಾರಿಗಳು ಚಿರತೆ ಸೆರೆಗೆ ಬೋನನ್ನು ಇಡುವ ಮೂಲಕ ಗ್ರಾಮಸ್ಥರ ಹಿತವನ್ನು ಕಾಪಾಡಬೇಕಾಗಿದೆ.

– ಎಸ್. ಸಚ್ಚಿದಾನಂದ, ಯಡಹಳ್ಳಿ ಗ್ರಾಮ

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

22 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

22 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

2 days ago