Andolana originals

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ ಭಿಕ್ಷೆ ಬೇಡುತ್ತಾರೆ. ತೃತೀಯ ಲಿಂಗಿಗಳು ವಾಹನ ಸವಾರರಿಂದ ಬಲವಂತವಾಗಿ ಹಣ ಪಡೆಯುತ್ತಿದ್ದು, ಕಿರಿಕಿರಿಯುಂಟು ಮಾಡುತ್ತಿದ್ದಾರೆ. ವೇಗವಾಗಿ ಚಲಿಸುವ ವಾಹನಗಳಿಗೆ ಸಿಲುಕಿ ಭಿಕ್ಷುಕರು ಅಪಘಾತಕ್ಕೀಡಾಗುವ ಸಾಧ್ಯತೆಯಿರುತ್ತದೆ. ಸಂಬಂಧಪಟ್ಟವರು ಕೂಡಲೇ ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕಾಗಿದೆ.

-ಜಿ.ಪಿ.ರಾಜೇಶ, ವಿ.ವಿ.ಪುರಂ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

2 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ, ಯುಜಿಡಿ ಪೈಪ್ ಬದಲಿಸಿ

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…

2 hours ago

ಓದುಗರ ಪತ್ರ: ಹೊಸ ವರ್ಷದ ಸಂಕಲ್ಪ

ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎಚ್‌ಐವಿ ಮಕ್ಕಳಿಗಾಗಿ ಉದ್ಯೋಗ ಬಿಟ್ಟ ದತ್ತಾ-ಸಂಧ್ಯಾ ದಂಪತಿ

ಪಂಜುಗಂಗೊಳ್ಳಿ  ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…

2 hours ago

ಕೊಡಗು ಜಿಲ್ಲೆಯತ್ತ ಪ್ರವಾಸಿಗರ ದಂಡು..!

ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು…

2 hours ago

ರಾಷ್ಟ್ರ, ರಾಜ್ಯ ರಾಜಕಾರಣದ ರಂಗು

೨೦೨೫ರ ಅವಧಿಯಲ್ಲಿ ರಾಜಕೀಯವಾಗಿ ಗಂಭೀರ ವಿಪ್ಲವಗಳನ್ನು ಕಾಣದೆ ಹೋದರೂ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದಷ್ಟು ಬದಲಾವಣೆಗಳು ನಡೆದಿರುವುದು…

2 hours ago