ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ ಭಿಕ್ಷೆ ಬೇಡುತ್ತಾರೆ. ತೃತೀಯ ಲಿಂಗಿಗಳು ವಾಹನ ಸವಾರರಿಂದ ಬಲವಂತವಾಗಿ ಹಣ ಪಡೆಯುತ್ತಿದ್ದು, ಕಿರಿಕಿರಿಯುಂಟು ಮಾಡುತ್ತಿದ್ದಾರೆ. ವೇಗವಾಗಿ ಚಲಿಸುವ ವಾಹನಗಳಿಗೆ ಸಿಲುಕಿ ಭಿಕ್ಷುಕರು ಅಪಘಾತಕ್ಕೀಡಾಗುವ ಸಾಧ್ಯತೆಯಿರುತ್ತದೆ. ಸಂಬಂಧಪಟ್ಟವರು ಕೂಡಲೇ ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕಾಗಿದೆ.
-ಜಿ.ಪಿ.ರಾಜೇಶ, ವಿ.ವಿ.ಪುರಂ, ಮೈಸೂರು
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…
ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…
ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…
ವಾಷಿಂಗ್ಟನ್ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…