ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ ಭಿಕ್ಷೆ ಬೇಡುತ್ತಾರೆ. ತೃತೀಯ ಲಿಂಗಿಗಳು ವಾಹನ ಸವಾರರಿಂದ ಬಲವಂತವಾಗಿ ಹಣ ಪಡೆಯುತ್ತಿದ್ದು, ಕಿರಿಕಿರಿಯುಂಟು ಮಾಡುತ್ತಿದ್ದಾರೆ. ವೇಗವಾಗಿ ಚಲಿಸುವ ವಾಹನಗಳಿಗೆ ಸಿಲುಕಿ ಭಿಕ್ಷುಕರು ಅಪಘಾತಕ್ಕೀಡಾಗುವ ಸಾಧ್ಯತೆಯಿರುತ್ತದೆ. ಸಂಬಂಧಪಟ್ಟವರು ಕೂಡಲೇ ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕಾಗಿದೆ.
-ಜಿ.ಪಿ.ರಾಜೇಶ, ವಿ.ವಿ.ಪುರಂ, ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…