Andolana originals

ಓದುಗರ ಪತ್ರ:  RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ನಿಯಂತ್ರಿಸಿ

ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಚ್ಚರಿಕೆ ವಹಿಸಬೇಕೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿರುವುದು ಸ್ವಾಗತಾರ್ಹ.

ಆದರೆ ಆರ್‌ಟಿಓ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಸಾರ್ವಜನಿಕರು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಲು ನೇರವಾಗಿ ಕಚೇರಿಗಳಿಗೆ ಹೋದರೆ ಸರಿಯಾದ ಮಾರ್ಗದರ್ಶನ ದೊರಕದೆ ಪರಿತಪಿಸುತ್ತಿದ್ದಾರೆ. ಇನ್ನು ಮುಂದಾದರೂ ಆರ್‌ಟಿಓ ಕಚೇರಿಗಳಲ್ಲಿ ಸಿಬ್ಬಂದಿ ಮತ್ತು ಅಽಕಾರಿಗಳು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು ಅಗತ್ಯ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago