Andolana originals

ಓದುಗರ ಪತ್ರ: ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಿಸಿ

ರಾಜಧಾನಿ ಬೆಂಗಳೂರು ನಗರವು ಇಂದು ಐಟಿ ಬಿಟಿಯಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದರೂ ಸಂಚಾರ ದಟ್ಟಣೆಯಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನವನ್ನು ಪಡೆದಿರುವುದು ಬೇಸರದ ಸಂಗತಿಯಾಗಿದೆ. ಅವ್ಯವಸ್ಥಿತ ರಸ್ತೆ ಕಾಮಗಾರಿ, ದಿನೇ ದಿನೇ ಹೆಚ್ಚುತ್ತಿರುವ ವಾಹನಗಳ ಸಂಖ್ಯೆ, ದುರ್ಬಲ ಸಂಚಾರ ನಿಯಂತ್ರಣ ವ್ಯವಸ್ಥೆಗಳು ಸಂಚಾರ ದಟ್ಟಣೆ ಹೆಚ್ಚಲು ಕಾರಣವಾಗಿದೆ.
ಈ ಸಮಸ್ಯೆಯಿಂದ ನಾಗರಿಕರು ಸಮಯ ನಷ್ಟ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಸಂಬಂಧಪಟ್ಟವರು ಸಂಚಾರ ದಟ್ಟಣೆಗೆ ಸಮಸ್ಯೆ ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳುದ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕು.

-ಸಿ.ದಿವ್ಯಶ್ರೀ, ಪತ್ರಿಕೋದ್ಯಮ ವಿದ್ಯಾರ್ಥಿನಿ, ಮಹಾರಾಣಿ ಮಹಿಳಾ ಕಲಾ ಕಾಲೇಜು ಮೈಸೂರು 

ಆಂದೋಲನ ಡೆಸ್ಕ್

Recent Posts

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

11 mins ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

25 mins ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

32 mins ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

1 hour ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

4 hours ago