ರಾಜಧಾನಿ ಬೆಂಗಳೂರು ನಗರವು ಇಂದು ಐಟಿ ಬಿಟಿಯಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದರೂ ಸಂಚಾರ ದಟ್ಟಣೆಯಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನವನ್ನು ಪಡೆದಿರುವುದು ಬೇಸರದ ಸಂಗತಿಯಾಗಿದೆ. ಅವ್ಯವಸ್ಥಿತ ರಸ್ತೆ ಕಾಮಗಾರಿ, ದಿನೇ ದಿನೇ ಹೆಚ್ಚುತ್ತಿರುವ ವಾಹನಗಳ ಸಂಖ್ಯೆ, ದುರ್ಬಲ ಸಂಚಾರ ನಿಯಂತ್ರಣ ವ್ಯವಸ್ಥೆಗಳು ಸಂಚಾರ ದಟ್ಟಣೆ ಹೆಚ್ಚಲು ಕಾರಣವಾಗಿದೆ.
ಈ ಸಮಸ್ಯೆಯಿಂದ ನಾಗರಿಕರು ಸಮಯ ನಷ್ಟ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಸಂಬಂಧಪಟ್ಟವರು ಸಂಚಾರ ದಟ್ಟಣೆಗೆ ಸಮಸ್ಯೆ ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳುದ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕು.
-ಸಿ.ದಿವ್ಯಶ್ರೀ, ಪತ್ರಿಕೋದ್ಯಮ ವಿದ್ಯಾರ್ಥಿನಿ, ಮಹಾರಾಣಿ ಮಹಿಳಾ ಕಲಾ ಕಾಲೇಜು ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…