Andolana originals

ಓದುಗರ ಪತ್ರ: ವಾಹನ ದಟ್ಟಣೆ ನಿಯಂತ್ರಿಸಿ

ಮೈಸೂರಿನ ಕುಂಬಾರ ಕೊಪ್ಪಲು, ಹೆಬ್ಬಾಳು, ವಿಜಯನಗರ ಎರಡನೇ ಹಂತ ಮತ್ತು ಮಂಚೇಗೌಡನ ಕೊಪ್ಪಲಿಗೆ ಸಂಪರ್ಕ ಕಲ್ಪಿಸುವ ಸೂರ್ಯ ಬೇಕರಿ ವೃತ್ತದ ರಸ್ತೆಗಳು ಕಿರಿದಾಗಿದ್ದು, ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ.

ಸೂರ್ಯ ಬೇಕರಿ ವೃತ್ತ ಹೆಚ್ಚು ವಾಹನ ದಟ್ಟಣೆಯಿಂದ ಕೂಡಿರುವ ಜತೆಗೆ ಜನನಿಬಿಡ ಪ್ರದೇಶವಾಗಿದೆ. ಇಂತಹ ಜಾಗದಲ್ಲಿ ರಸ್ತೆಗಳು ಕಿರಿದಾಗಿರುವ ಪರಿಣಾಮ ಹೆಚ್ಚು ಟ್ರಾಫಿಕ್ ಸಮಸ್ಯೆ ಕಾಡುತ್ತಿದ್ದು, ಈ ರಸ್ತೆಯಲ್ಲಿ ಓಡಾಡುವುದೇ ದೊಡ್ಡ ಸಾಹಸ ವಾಗಿಹೋಗಿದೆ. ಇನ್ನು ಈ ಸರ್ಕಲ್‌ನಲ್ಲಿ ಸಿಗ್ನಲ್ ಲೈಟ್ ವ್ಯವಸ್ಥೆಯೂ ಇಲ್ಲದಿರುವ ಪರಿಣಾಮ ನಿತ್ಯ ಒಂದಿಲ್ಲೊಂದು ಅಪಘಾತಗಳಾಗುತ್ತಿವೆ. ಆದ್ದರಿಂದ ಸಂಬಂಧಪಟ್ಟವರು ರಸ್ತೆ ಅಗಲೀಕರಣ ಮಾಡುವ ಜತೆಗೆ ವಾಹನ ದಟ್ಟಣೆ ನಿಯಂತ್ರಿಸಲು ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿ, ಸಂಚಾರ ಪೊಲೀಸರನ್ನು ನಿಯೋಜಿಸಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

15 mins ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

42 mins ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

1 hour ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

1 hour ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

3 hours ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

3 hours ago