Andolana originals

ಓದುಗರ ಪತ್ರ: ವಾಹನ ದಟ್ಟಣೆ ನಿಯಂತ್ರಿಸಿ

ಮೈಸೂರಿನ ಕುಂಬಾರ ಕೊಪ್ಪಲು, ಹೆಬ್ಬಾಳು, ವಿಜಯನಗರ ಎರಡನೇ ಹಂತ ಮತ್ತು ಮಂಚೇಗೌಡನ ಕೊಪ್ಪಲಿಗೆ ಸಂಪರ್ಕ ಕಲ್ಪಿಸುವ ಸೂರ್ಯ ಬೇಕರಿ ವೃತ್ತದ ರಸ್ತೆಗಳು ಕಿರಿದಾಗಿದ್ದು, ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ.

ಸೂರ್ಯ ಬೇಕರಿ ವೃತ್ತ ಹೆಚ್ಚು ವಾಹನ ದಟ್ಟಣೆಯಿಂದ ಕೂಡಿರುವ ಜತೆಗೆ ಜನನಿಬಿಡ ಪ್ರದೇಶವಾಗಿದೆ. ಇಂತಹ ಜಾಗದಲ್ಲಿ ರಸ್ತೆಗಳು ಕಿರಿದಾಗಿರುವ ಪರಿಣಾಮ ಹೆಚ್ಚು ಟ್ರಾಫಿಕ್ ಸಮಸ್ಯೆ ಕಾಡುತ್ತಿದ್ದು, ಈ ರಸ್ತೆಯಲ್ಲಿ ಓಡಾಡುವುದೇ ದೊಡ್ಡ ಸಾಹಸ ವಾಗಿಹೋಗಿದೆ. ಇನ್ನು ಈ ಸರ್ಕಲ್‌ನಲ್ಲಿ ಸಿಗ್ನಲ್ ಲೈಟ್ ವ್ಯವಸ್ಥೆಯೂ ಇಲ್ಲದಿರುವ ಪರಿಣಾಮ ನಿತ್ಯ ಒಂದಿಲ್ಲೊಂದು ಅಪಘಾತಗಳಾಗುತ್ತಿವೆ. ಆದ್ದರಿಂದ ಸಂಬಂಧಪಟ್ಟವರು ರಸ್ತೆ ಅಗಲೀಕರಣ ಮಾಡುವ ಜತೆಗೆ ವಾಹನ ದಟ್ಟಣೆ ನಿಯಂತ್ರಿಸಲು ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿ, ಸಂಚಾರ ಪೊಲೀಸರನ್ನು ನಿಯೋಜಿಸಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

2 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

6 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

7 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

8 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

8 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

8 hours ago