ಓದುಗರ ಪತ್ರ
ಮೈಸೂರಿನ ಕುಂಬಾರ ಕೊಪ್ಪಲು, ಹೆಬ್ಬಾಳು, ವಿಜಯನಗರ ಎರಡನೇ ಹಂತ ಮತ್ತು ಮಂಚೇಗೌಡನ ಕೊಪ್ಪಲಿಗೆ ಸಂಪರ್ಕ ಕಲ್ಪಿಸುವ ಸೂರ್ಯ ಬೇಕರಿ ವೃತ್ತದ ರಸ್ತೆಗಳು ಕಿರಿದಾಗಿದ್ದು, ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ.
ಸೂರ್ಯ ಬೇಕರಿ ವೃತ್ತ ಹೆಚ್ಚು ವಾಹನ ದಟ್ಟಣೆಯಿಂದ ಕೂಡಿರುವ ಜತೆಗೆ ಜನನಿಬಿಡ ಪ್ರದೇಶವಾಗಿದೆ. ಇಂತಹ ಜಾಗದಲ್ಲಿ ರಸ್ತೆಗಳು ಕಿರಿದಾಗಿರುವ ಪರಿಣಾಮ ಹೆಚ್ಚು ಟ್ರಾಫಿಕ್ ಸಮಸ್ಯೆ ಕಾಡುತ್ತಿದ್ದು, ಈ ರಸ್ತೆಯಲ್ಲಿ ಓಡಾಡುವುದೇ ದೊಡ್ಡ ಸಾಹಸ ವಾಗಿಹೋಗಿದೆ. ಇನ್ನು ಈ ಸರ್ಕಲ್ನಲ್ಲಿ ಸಿಗ್ನಲ್ ಲೈಟ್ ವ್ಯವಸ್ಥೆಯೂ ಇಲ್ಲದಿರುವ ಪರಿಣಾಮ ನಿತ್ಯ ಒಂದಿಲ್ಲೊಂದು ಅಪಘಾತಗಳಾಗುತ್ತಿವೆ. ಆದ್ದರಿಂದ ಸಂಬಂಧಪಟ್ಟವರು ರಸ್ತೆ ಅಗಲೀಕರಣ ಮಾಡುವ ಜತೆಗೆ ವಾಹನ ದಟ್ಟಣೆ ನಿಯಂತ್ರಿಸಲು ಸಿಗ್ನಲ್ ಲೈಟ್ಗಳನ್ನು ಅಳವಡಿಸಿ, ಸಂಚಾರ ಪೊಲೀಸರನ್ನು ನಿಯೋಜಿಸಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…
ಟಿ.ನರಸೀಪುರ: ಡೆತ್ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…
ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…
ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…