ಓದುಗರ ಪತ್ರ
ಮೈಸೂರಿನ ಕುಂಬಾರ ಕೊಪ್ಪಲು, ಹೆಬ್ಬಾಳು, ವಿಜಯನಗರ ಎರಡನೇ ಹಂತ ಮತ್ತು ಮಂಚೇಗೌಡನ ಕೊಪ್ಪಲಿಗೆ ಸಂಪರ್ಕ ಕಲ್ಪಿಸುವ ಸೂರ್ಯ ಬೇಕರಿ ವೃತ್ತದ ರಸ್ತೆಗಳು ಕಿರಿದಾಗಿದ್ದು, ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ.
ಸೂರ್ಯ ಬೇಕರಿ ವೃತ್ತ ಹೆಚ್ಚು ವಾಹನ ದಟ್ಟಣೆಯಿಂದ ಕೂಡಿರುವ ಜತೆಗೆ ಜನನಿಬಿಡ ಪ್ರದೇಶವಾಗಿದೆ. ಇಂತಹ ಜಾಗದಲ್ಲಿ ರಸ್ತೆಗಳು ಕಿರಿದಾಗಿರುವ ಪರಿಣಾಮ ಹೆಚ್ಚು ಟ್ರಾಫಿಕ್ ಸಮಸ್ಯೆ ಕಾಡುತ್ತಿದ್ದು, ಈ ರಸ್ತೆಯಲ್ಲಿ ಓಡಾಡುವುದೇ ದೊಡ್ಡ ಸಾಹಸ ವಾಗಿಹೋಗಿದೆ. ಇನ್ನು ಈ ಸರ್ಕಲ್ನಲ್ಲಿ ಸಿಗ್ನಲ್ ಲೈಟ್ ವ್ಯವಸ್ಥೆಯೂ ಇಲ್ಲದಿರುವ ಪರಿಣಾಮ ನಿತ್ಯ ಒಂದಿಲ್ಲೊಂದು ಅಪಘಾತಗಳಾಗುತ್ತಿವೆ. ಆದ್ದರಿಂದ ಸಂಬಂಧಪಟ್ಟವರು ರಸ್ತೆ ಅಗಲೀಕರಣ ಮಾಡುವ ಜತೆಗೆ ವಾಹನ ದಟ್ಟಣೆ ನಿಯಂತ್ರಿಸಲು ಸಿಗ್ನಲ್ ಲೈಟ್ಗಳನ್ನು ಅಳವಡಿಸಿ, ಸಂಚಾರ ಪೊಲೀಸರನ್ನು ನಿಯೋಜಿಸಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…