Andolana originals

ಓದುಗರ ಪತ್ರ: ಮಾನಸ ಗಂಗೋತ್ರಿ ಕ್ಯಾಂಟೀನ್‌ಗಳಲ್ಲಿ ದರ ಏರಿಕೆಗೆ ಕಡಿವಾಣ ಹಾಕಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಖಾಸಗಿ ಹೋಟೆಲ್‌ಗಳಲ್ಲಿ ಕಾಫಿ,ತಿಂಡಿ, ಹಣ್ಣಿನ ಪಾನೀಯ ದರ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುವ ಬಡ ವಿದ್ಯಾರ್ಥಿಗಳಿಗೆ ದುಬಾರಿ ದರವನ್ನು ನೀಡಲು ಸಾಧ್ಯವಾಗುತ್ತಿಲ್ಲ. ವಿಶ್ವವಿದ್ಯಾನಿಲಯದ ಅಽಕಾರಿಗಳು ಕೂಡಲೇ ಗಂಗೋತ್ರಿ ಆವರಣದಲ್ಲಿರುವ ಖಾಸಗಿ ಕ್ಯಾಂಟೀನ್‌ಗಳಲ್ಲಿ ಕಾಫಿ, ಹಣ್ಣಿನ ಪಾನೀಯ ಹಾಗೂ ತಿನಿಸುಗಳ ದರವನ್ನು ಇಳಿಸಲು ಕ್ರಮ ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕಾಗಿದೆ.

 -ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಶಾಲಾ ಶಿಕ್ಷಕರ ಮಾದರಿ ನಡೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿದೆ. ಗದಗ…

5 mins ago

ಓದುಗರ ಪತ್ರ: ರೇಷ್ಮೆ ನೂಲು ಘಟಕಕ್ಕೆ ಹೊಸ ಯಂತ್ರ ಅಳವಡಿಕೆ ಶ್ಲಾಘನೀಯ

ತಿ. ನರಸೀಪುರ ಪಟ್ಟಣದ ರೇಷ್ಮೆ ನೂಲು ತಯಾರಿಕಾ ಘಟಕಕ್ಕೆ ಹೊಸದಾಗಿ ಎರಡು ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಂಡಿರುವುದು ಘಟಕದ ಅಭಿವೃದ್ಧಿಯ…

7 mins ago

ಓದುಗರ ಪತ್ರ: ಶ್ರೀಕಂಠೇಶ್ವರ ದೇಗುಲದ ಆನೆ ಗೌರಿ ಕರೆತರಲು ನಿರ್ಲಕ್ಷ್ಯವೇಕೆ?

ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದ ಪಟ್ಟದ ಆನೆ ಗೌರಿಯನ್ನು ಕಾಲಿನ ಗಾಯ ಹಾಗೂ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ೨೦೧೭ರಲ್ಲಿ ಬೆಂಗಳೂರಿನ…

9 mins ago

ಲಕ್ಷ್ಮಣರೇಖೆ ಕುವೆಂಪು ಕಾವ್ಯಾಭಿವ್ಯಕ್ತಿಗೆ ಆರ್.ಕೆ.ಲಕ್ಷ್ಮಣ್‌ರ ಕಲಾಸ್ಪರ್ಶ

ಎಚ್.ಎಂ.ನಟರಾಜು ಹಾನವಾಡಿ ಕಾವ್ಯ-ಕಲೆಯ ಅನುಸಂಧಾನದ ದಾಖಲೆಯನ್ನು ಸಂಪಾದಿಸಿ ಗ್ರಂಥರೂಪಕ್ಕಿಳಿದ ಡಾ.ಕೆ.ಸಿ.ಶಿವಾರೆಡ್ಡಿ  ಸಾಹಿತ್ಯ ಮತ್ತು ಚಿತ್ರಕಲೆಯ ನಡುವಿನ ಸಂಬಂಧ ಬುದ್ಧಿ ಭಾವಗಳ…

14 mins ago

ಏಕ ಪರದೆಯ ಚಿತ್ರಮಂದಿರ ಅಸ್ತಿತ್ವ , ಚಿತ್ರಗಳ ಪ್ರದರ್ಶನ, ನಿರ್ಮಾಣ ಮಿತವ್ಯಯ ಇತ್ಯಾದಿ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಭಾನುವಾರ ವಿಚಾರಸಂಕಿರಣವೊಂದನ್ನು ಹಮ್ಮಿಕೊಂಡಿದೆ. ಕನ್ನಡ ಚಿತ್ರರಂಗದ ಸಮಸ್ಯೆಗಳತ್ತ ಪಕ್ಷಿನೋಟ ಬೀರಬಹುದಾದ…

21 mins ago

ಮಕ್ಕಳ ಸಂಕಷ್ಟಕ್ಕೆ ಎಣೆಯಿಲ್ಲ

ಚಿರಂಜೀವಿ ಸಿ. ಹುಲ್ಲಹಳ್ಳಿ  ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…

3 hours ago