ಓದುಗರ ಪತ್ರ
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯಿರುತ್ತದೆ. ಮೈಸೂರು ನಗರ ಪಾಲಿಕೆ ಅಧಿಕಾರಿಗಳು ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದವರು ವಿದ್ಯುತ್ ತಂತಿಗಳಿಗೆ ತಾಗುತ್ತಿರುವ ಮರದ ಕೊಂಬೆಗಳನ್ನು ಕೂಡಲೇ ತೆರವುಗೊಳಿಸುವ ಮೂಲಕ ಸಾರ್ವಜನಿಕರ ಹಿತವನ್ನು ಕಾಪಾಡಬೇಕಾಗಿದೆ.
-ಎಂ.ಪಿ.ಜಸ್ವಂತ್ಸಿಂಗ್, ಪ್ರಥಮ ವರ್ಷದ ಎಂ.ಎ. ಪತ್ರಿಕೋದ್ಯಮ, ಮಾನಸಗಂಗೋತ್ರಿ
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…