ಮೈಸೂರಿನ ರಾಮಾನುಜ ರಸ್ತೆ, ಜೆಎಸ್ಎಸ್ ಆಸ್ಪತ್ರೆ, ಅಗ್ರಹಾರ ವೃತ್ತವನ್ನು ಸಂಪರ್ಕಿಸುವ ಸರ್ಕಲ್(ಪಾತಾಳ ಆಂಜನೇಯಸ್ವಾಮಿ ದೇವಾಲಯದ ಸಮೀಪ) ಮೋರಿಗೆ ಡಕ್ ನಿರ್ಮಾಣ ಕಾರ್ಯ ಇತ್ತೀಚೆಗೆ ಪೂರ್ಣಗೊಂಡಿದೆ. ಕಾಮಗಾರಿ ಮುಗಿದ ನಂತರ ರಸ್ತೆಗೆ ಜಲ್ಲಿ ಹಾಕಿ ಹಾಗೆಯೇ ಬಿಟ್ಟಿರುವುದರಿಂದ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಕಲ್ಲುಗಳಿಂದ ಕೂಡಿರುವ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಟೈರ್ಗಳು ಹಾಳಾಗುತ್ತವೆ. ಕೆಲವೊಮ್ಮೆ ವಾಹನಗಳ ಟೈರ್ಗೆ ಸಿಲುಕುವ ಕಲ್ಲುಗಳು ಸಿಡಿದು ಸಾರ್ವಜನಿಕರು ಗಾಯಗೊಂಡಿದ್ದಾರೆ. ಸಂಬಂಧಪಟ್ಟವರು ಕೂಡಲೇ ರಸ್ತೆಗೆ ಡಾಂಬರು ಹಾಕುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲು ಕ್ರಮಕೈಗೊಳ್ಳಬೇಕಾಗಿದೆ.
-ಗಣೇಶ್, ರಾಮಾನುಜ ರಸ್ತೆ, ಮೈಸೂರು
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…