Andolana originals

ಓದುಗರ ಪತ್ರ: ರಸ್ತೆಗೆ ಡಾಂಬರು ಹಾಕಿಸಿ

ಮೈಸೂರಿನ ರಾಮಾನುಜ ರಸ್ತೆ, ಜೆಎಸ್‌ಎಸ್ ಆಸ್ಪತ್ರೆ, ಅಗ್ರಹಾರ ವೃತ್ತವನ್ನು ಸಂಪರ್ಕಿಸುವ ಸರ್ಕಲ್(ಪಾತಾಳ ಆಂಜನೇಯಸ್ವಾಮಿ ದೇವಾಲಯದ ಸಮೀಪ) ಮೋರಿಗೆ ಡಕ್ ನಿರ್ಮಾಣ ಕಾರ್ಯ ಇತ್ತೀಚೆಗೆ ಪೂರ್ಣಗೊಂಡಿದೆ. ಕಾಮಗಾರಿ ಮುಗಿದ ನಂತರ ರಸ್ತೆಗೆ ಜಲ್ಲಿ ಹಾಕಿ ಹಾಗೆಯೇ ಬಿಟ್ಟಿರುವುದರಿಂದ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಕಲ್ಲುಗಳಿಂದ ಕೂಡಿರುವ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಟೈರ್‌ಗಳು ಹಾಳಾಗುತ್ತವೆ. ಕೆಲವೊಮ್ಮೆ ವಾಹನಗಳ ಟೈರ್‌ಗೆ ಸಿಲುಕುವ ಕಲ್ಲುಗಳು ಸಿಡಿದು ಸಾರ್ವಜನಿಕರು ಗಾಯಗೊಂಡಿದ್ದಾರೆ. ಸಂಬಂಧಪಟ್ಟವರು ಕೂಡಲೇ ರಸ್ತೆಗೆ ಡಾಂಬರು ಹಾಕುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲು ಕ್ರಮಕೈಗೊಳ್ಳಬೇಕಾಗಿದೆ.

-ಗಣೇಶ್, ರಾಮಾನುಜ ರಸ್ತೆ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಟಿಎಪಿಸಿಎಂಎಸ್ ಅಧಿಕಾರ ಹಿಡಿಯಲು ತಂತ್ರ-ಪ್ರತಿತಂತ್ರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಗುರುವಾರ (ಆ.೨೦) ನಡೆಯಲಿದ್ದು, ಅಧಿಕಾರ…

3 mins ago

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

14 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

14 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

15 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

15 hours ago