Andolana originals

ಓದುಗರ ಪತ್ರ: ದರ್ಶನ್ ಧ್ರುವನಾರಾಯಣ ಪ್ರಬುದ್ಧ ನಡೆ

ನಂಜನಗೂಡಿನಲ್ಲಿ ನಿರ್ಮಾಣವಾಗಿರುವ ಮೈಸೂರು – ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿನ ಚಾಮರಾಜನಗರಕ್ಕೆ ಹೋಗುವ ಬೈಪಾಸ್ ರಸ್ತೆಯ ಮೇಲ್ಸೇತುವೆಗೆ, ವಿ. ಶ್ರೀನಿವಾಸ ಪ್ರಸಾದ್ ಹೆಸರಿಡಬೇಕು ಎಂದು ಅವರ ಅಭಿಮಾನಿಗಳು ಒತ್ತಾಯಿಸಿದರೆ , ಆರ್. ಧ್ರುವನಾರಾಯಣ ಅವರ ಹೆಸರಿಡಬೇಕು ಎಂದು ಅವರ ಅಭಿಮಾನಿಗಳಿಂದ ಒತ್ತಾಯ ಕೇಳಿ ಬಂದಿತ್ತು.

ಆದರೆ ಶಾಸಕ ದರ್ಶನ್ ಧ್ರುವ ನಾರಾಯಣ್ ಅವರು ಕೇಂದ್ರದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಅವರ ಹೆಸರನ್ನು ಮೇಲ್ಸೇತುವೆಗೆ ನಾಮಕರಣ ಮಾಡಿ ಪ್ರಬುದ್ಧತೆಗೆ ಸಾಕ್ಷಿಯಾಗಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಮೈಸೂರಿನ ಕೆಲವು ವೃತ್ತ ಹಾಗೂ ರಸ್ತೆಗಳಿಗೆ ನಾಮಕರಣ ಮಾಡುವ ವಿಚಾರವಾಗಿ ಪರ- ವಿರೋಧ ವ್ಯಕ್ತವಾಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇಂತಹ ಸಂದರ್ಭಲ್ಲಿ ಶಾಸಕ ದರ್ಶನ್ ಅವರು ಶ್ರೀನಿವಾಸ ಪ್ರಸಾದ್ ಅವರ ಜನಪರ ಸೇವೆಯನ್ನು ಮನಗಂಡು ಮೇಲ್ಸೇತುವೆಗೆ ಅವರ ಹೆಸರನ್ನು ನಾಮಕರಣ ಮಾಡಿರುವುದು ಶ್ಲಾಘನೀಯ.

– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

30 mins ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

32 mins ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

34 mins ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

36 mins ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

42 mins ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

49 mins ago