Andolana originals

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ, ಹಾವೇರಿ, ಮೈಸೂರು, ಶಿವಮೊಗ್ಗ, ರಾಯಚೂರು ಹಾಗೂ ಚಿಕ್ಕಮಗಳೂರು ಜಿಗಳಲ್ಲಿ ಭೀಕರ ಬರ ಪರಿಸ್ಥಿತಿ ತಲೆದೋರಿದೆ. ಕೃಷಿ ಇಲಾಖೆಯ ಪ್ರಕಾರ ಶೇ.೭೦ ಕ್ಕೂ ಹೆಚ್ಚು ಬಿತ್ತನೆ ಪ್ರದೇಶಗಳು ಸಂಪೂರ್ಣ ಒಣಗಿಹೋಗಿವೆ.

ಸರ್ಕಾರವು ಎಸಿ ಕೊಠಡಿಗಳಲ್ಲಿ ಸಭೆ ನಡೆಸಿ ಅಂಕಿ-ಅಂಶಗಳ ಆಟ ಆಡುತ್ತಿದೆಯೇ ಹೊರತು, ನೆಲದ ಮೇಲಿನ ಬವಣೆ ಆಲಿಸುತ್ತಿಲ್ಲ. ಕುಡಿಯುವ ನೀರಿಲ್ಲದೆ ಗ್ರಾಮಗಳು ಖಾಲಿಯಾಗುತ್ತಿದ್ದು, ರೈತರು ಬದುಕಿಗಾಗಿ ಗುಳೆ ಹೋಗುತ್ತಿದ್ದಾರೆ. ಪರಿಹಾರ ಧನ ಬಿಡುಗಡೆಯಲ್ಲಿ ತಾರತಮ್ಯ ಮತ್ತು ವಿಳಂಬ ಧೋರಣೆ ಅಧಿಕಾರಿಗಳ ಬೇಜವಾಬ್ದಾರಿಯನ್ನು ಎತ್ತಿಹಿಡಿಯುವಂತಿದೆ.

ತಕ್ಷಣವೇ ಈ ಜಿಗಳನ್ನು ಬರಪೀಡಿತ ಎಂದು ಘೋಷಿಸಿ, ಕನಿಷ್ಠ ಬೆಂಬಲ ಬೆಲೆ ಹಾಗೂ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ರೈತರ ಬವಣೆಗಳನ್ನು ಅರಿತುಕೊಂಡು ಅವರ ಕಷ್ಟಗಳಿಗೆ ಸ್ಪಂದಿಸಬೇಕು.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

 

ಆಂದೋಲನ ಡೆಸ್ಕ್

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

8 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

17 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

17 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

17 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

17 hours ago

ಆಟಿಸಂ ಪೀಡಿತ ಮಕ್ಕಳ ಪೋಷಕರ ಆಶಾ ದೀಪ ನೇಹಾ ಟಂಡನ್

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ೩೮.೫ ಸಾವಿರ ಜನ ಇನ್ಸ್ಟಾಗ್ರಾಮ್ ಫಾಲೋವರ‍್ಸ್‌ಗೆ ಮಾರ್ಗದರ್ಶನ ೨೦೦೬ರ ಜೂನ್ ೩೦ ರಂದು ಹುಟ್ಟಿದ…

17 hours ago