ಓದುಗರ ಪತ್ರ
ಮೈಸೂರು ದಸರಾ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ಆದರೆ ಕೆಲವು ಹಳೆಯ ಬಡಾವಣೆಗಳಿಗೆ ಪ್ರತಿ ವರ್ಷವೂ ದಸರಾ ದೀಪಾಲಂಕಾರ ಮಾಡುವುದಿಲ್ಲ.
ಮೈಸೂರಿನ ಅರಸರಿಗೂ ನಗರದ ಕೆಲವು ಹಳೆಯ ಬಡಾವಣೆಗಳಿಗೂ ಅವಿನಾಭಾವ ಸಂಬಂಧ ಇತ್ತು. ಈಗಲೂ ಈ ಬಡಾವಣೆಗಳ ಜನರು ರಾಜವಂಶಸ್ಥರನ್ನು ಪೂಜನೀಯ ಭಾವನೆಯಿಂದ ಸ್ಮರಿಸುತ್ತಾರೆ. ದಸರಾವನ್ನು ದೊಡ್ಡ ಹಬ್ಬವಾಗಿ ಆಚರಿಸುವ ಈ ಬಡಾವಣೆಗಳ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಾಡದೇ ಇರುವುದು ಬೇಸರದ ಸಂಗತಿ. ಈ ಬಾರಿಯಾದರೂ ಮೈಸೂರಿನ ಹಳೇ ಬಡಾವಣೆಗಳಿಗೂ ದೀಪಾ ಲಂಕಾರ ಮಾಡುವ ಮೂಲಕ ಸ್ಥಳೀಯರು ಮತ್ತು ದಸರಾ ಪರಂಪರೆಯ ಅನುಬಂಧವನ್ನು ಹೆಚ್ಚಿಸಬೇಕಾಗಿದೆ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…