ಓದುಗರ ಪತ್ರ
ಚಾಮರಾಜನಗರ ತಾಲ್ಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಬುದ್ಧನ ಮೂರ್ತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ವಿರೂಪಗೊಳಿಸಿರುವುದು ಖಂಡನೀಯ. ಮಹನೀಯರ ಪ್ರತಿಮೆ, ಪುತ್ತಳಿ ಹಾಗೂ ಭಾವಚಿತ್ರಗಳಿಗೆ ಅಪಮಾನವೆಸಗುವ ವಿಕೃತ ಮನಸ್ಸಿನವರ ದುಷ್ಕೃತ್ಯಗಳಿಂದ ಸಮಾಜzಲ್ಲಿ ಸಾಮರಸ್ಯ ಹಾಳಾಗುತ್ತಿದೆ. ಈ ಕೃತ್ಯ ಎಸೆಗಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಗಡೀಪಾರು ಮಾಡಬೇಕು. ರಾಜ್ಯಾದ್ಯಂತ ನಿರ್ಮಿಸಿರುವ ಹಲವು ಮಹನೀಯರ ಪುತ್ತಳಿ ಪ್ರತಿಮೆ ಎದುರು ಸಿಸಿ ಕ್ಯಾಮೆರಾವನ್ನು ಅಳವಡಿಸಿ ಜಿಯೋ ಟ್ಯಾಗಿಂಗ್ ವ್ಯವಸ್ಥೆ ಕಲ್ಪಿಸಿ ಅದರ ಉಸ್ತುವಾರಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ವಹಿಸುವುದು ಸೂಕ್ತ.
– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…