ಓದುಗರ ಪತ್ರ
ಓದುಗರ ಪತ್ರ: ದಿಲ್ಲಿ… ಹಳ್ಳಿ !
ಅತ್ತ, ಬರಬೇಡಿ ದಿಲ್ಲಿಗೆ
ಎಂದರೂ
ಬಿಡಲೊಲ್ಲರು
ರಾಜ್ಯ ಕೈ ನಾಯಕರು !
ಇತ್ತ ಬನ್ನಿ, ಬನ್ನಿ ನಮ್ಮ ಹಳ್ಳಿಗಳ
ಕಷ್ಟ-ಸುಖವನ್ನೂ
ಸ್ವಲ್ಪ ಕೇಳಿ
ಎಂದರೂ
ಮುಖ ಹಾಕರು
ಇವರು, ನಮ್ಮ ನಾಯಕರು !
-ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…