Andolana originals

ಓದುಗರ ಪತ್ರ: ಅಂಬೇಡ್ಕರ್ ಸಮುದಾಯ ಭವನ ಅಭಿವೃದ್ಧಿಪಡಿಸಿ

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್ ಅವರು ನಿರ್ಮಾಣ ಮಾಡಿದ್ದರು. ಆದರೆ ಇಂದು ಈ ಸಮುದಾಯ ಭವನವು ಬಳಕೆಯಾಗದೆ ಪಾಳುಬಿದ್ದಿದ್ದು, ಗಿಡ ಗಂಟಿಗಳು ಬೆಳೆದು ವಿಷ ಜಂತುಗಳ ಆವಾಸಸ್ಥಾನವಾಗಿದೆ.

ಸಂಬಂಧಪಟ್ಟ ಶಾಸಕರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳು ಕೂಡಲೇ ಈ ಅಂಬೇಡ್ಕರ್ ಸಮುದಾಯ ಭವನವನ್ನು ದುರಸ್ತಿ ಮಾಡಿಸಿ ಗ್ರಾಮಸ್ಥರು ಸದ್ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕಾಗಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

2 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

3 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

6 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

6 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago