ಓದುಗರ ಪತ್ರ
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ ತಾಣವಾಗಿದೆ. ಇದು ಮೈಸೂರಿನ ಅತಿ ಎತ್ತರದ ಬೆಟ್ಟಗಳಲ್ಲಿ ಒಂದಾಗಿದ್ದು, ನೈಸರ್ಗಿಕ ಸೌಂದರ್ಯದಿಂದ ಚಾರಣಕ್ಕೆ ಹೆಸರುವಾಸಿಯಾಗಿದೆ. ಈ ಅದ್ಭುತ ತಾಣದಲ್ಲಿ ಕುಡಿಯುವ ನೀರು, ಶೌಚಾಲಯ ಮೊದಲಾದ ಮೂಲಭೂತ ಸೌಕರ್ಯಗಳಿಲ್ಲದೆ ಪ್ರವಾಸಿಗರಿಗೆ ತೀವ್ರ ತೊಂದರೆಯಾಗಿದೆ. ಇನ್ನಾದರೂ ಸಂಬಂಧಪಟ್ಟವರು ಈ ಸ್ಥಳವನ್ನು ಅಭಿವೃದ್ಧಿಪಡಿಸಿ ಮೂಲಭೂತ ಸೌಕರ್ಯ ಕಲ್ಪಿಸುವುದು ಅಗತ್ಯವಾಗಿದೆ.
-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…