ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಬೆಟ್ಟದ ಮೇಲೆ ಚಂದ್ರಮೌಳೇಶ್ವರ ದೇವಾಲಯ ಇದೆ. ಈ ದೇವಸ್ಥಾನದಲ್ಲಿ ಹಿಂದೆ ಹಲವು ಶುಭ ಕಾರ್ಯಗಳು, ಮದುವೆಗಳು ಇತರೆ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆದರೆ ಈಗ ಅಲ್ಲಿ ಯಾವುದೇ ರೀತಿಯ ಸಮಾರಂಭಗಳು ನಡೆಯುತ್ತಿಲ್ಲ.
ಹಾಗಾಗಿ ಈ ಬೆಟ್ಟದ ಸುತ್ತಲೂ ಗಿಡ – ಗಂಟೆಗಳು ಬೆಳೆದಿದ್ದು, ಮಕ್ಕಳು, ಸಾರ್ವಜನಿಕರು ಓಡಾಡುವುದಕ್ಕೂ ಹೆದರುವಂತಾಗಿದೆ. ಅಲ್ಲದೆ, ಚಿರತೆಗಳ ಹಾವಳಿ ಕೂಡ ಹೆಚ್ಚಾಗಿದೆ. ಆದ್ದರಿಂದ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಈ ದೇವಾಲಯ ಮತ್ತು ಬೆಟ್ಟವನ್ನು ಮುಜರಾಯಿ ಇಲಾಖೆ ಅಧೀನಕ್ಕೆ ಪಡೆದು ಅಭಿವೃದ್ಧಿಪಡಿಸಬೇಕು. ಇದರಿಂದ ಈ ಭಾಗದ ಜನರಿಗೆ ಅನುಕೂಲವಾಗುತ್ತದೆ. ಇಲ್ಲಿಗೆ ಪ್ರವಾಸಿಗರು ಬರುವಂತಾದರೆ ಸರ್ಕಾರಕ್ಕೂ ಆದಾಯ ಲಭಿಸುತ್ತದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…