ಓದುಗರ ಪತ್ರ
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಮೆರುಗು ತಂದುಕೊಟ್ಟಿದ್ದ ಸಾಂಸ್ಕೃತಿಕ ನಗರಿಯ ಪರಂಪರೆ ಸಾರುವ ನಾಡ ಕುಸ್ತಿ ಕಲೆಯನ್ನು ಉಳಿಸಿ ಬೆಳೆಸುವ ಕಾಳಜಿ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಇಲ್ಲವಾಗಿದೆ ಎಂದು ಹಿರಿಯ ಕುಸ್ತಿ ಪೈಲ್ವಾನರು ಕಳವಳ ವ್ಯಕ್ತಪಡಿಸಿರುವುದು ಬೇಸರದ ಸಂಗತಿ.
ಮೈಸೂರು ರಾಜ ಮನೆತನ ನೀಡಿದ ಪ್ರೋತ್ಸಾಹದಿಂದಾಗಿ ದೇಶ – ವಿದೇಶಗಳಲ್ಲಿ ಕುಸ್ತಿ ಕಲೆಯನ್ನು ಜನಪ್ರಿಯಗೊಳಿಸಿದ್ದ ಮೈಸೂರಿನ ಪೈಲ್ವಾನರ ಸಾಹಸ ಎಂದಿಗೂ ಮರೆಯಲಾಗುವುದಿಲ್ಲ. ಆದರೆ ಶ್ರೇಷ್ಠ ಪೈಲ್ವಾನರನ್ನು ನೀಡಿದ ಮೈಸೂರಿನ ಗರಡಿ ಮನೆಗಳನ್ನು ವರ್ಷದಿಂದ ವರ್ಷಕ್ಕೆ ಅವಾಸನದ ಅಂಚಿಗೆ ಸರಿಯುತ್ತಿರುವುದು ವಿಪರ್ಯಾಸವೇ ಸರಿ.
ಮಹಾರಾಜರ ಆಳ್ವಿಕೆಯಲ್ಲಿ ನೂರಾರು ಕಡೆ ಇದ್ದ ಗರಡಿ ಮನೆಗಳು ಈಗ ಕೆಲವು ಕಡೆ ಮಾತ್ರ ಇವೆ. ಇನ್ನಾದರೂ ಸರ್ಕಾರ, ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಗರಡಿ ಮನೆಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಕುಸ್ತಿ ಕಲೆಯನ್ನು ಉಳಿಸಿ ಬೆಳೆಸಲು ಕ್ರಮ ಕೈಗೊಳ್ಳಬೇಕು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…