Andolana originals

ಓದುಗರ ಪತ್ರ: ದೇವಸ್ಥಾನ ಅಭಿವೃದ್ಧಿಪಡಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಾಲಯ ಇತಿಹಾಸ ಪ್ರಸಿದ್ಧವಾಗಿದ್ದು, ಸೂಕ್ತ ನಿರ್ವಹಣೆಯಿಲ್ಲದೇ ದೇವಾಲಯದ ಸುತ್ತಲೂ ಗಿಡ ಗಂಟಿಗಳು ಬೆಳೆದಿವೆ. ಈ ದೇವಸ್ಥಾನದಲ್ಲಿ ಹುಣ್ಣಿಮೆ, ಅಮಾವಾಸ್ಯೆಯಂದು ವಿಶೇಷ ಪೂಜೆಗಳು ನಡೆಯುತ್ತವೆ. ವರ್ಷಕ್ಕೊಮ್ಮೆ ಜಾತ್ರೆಯೂ ನಡೆಯುತ್ತದೆ. ಈ ದೇವಾಲಯವನ್ನು ಮುಜರಾಯಿ ಇಲಾಖೆ ವಶಕ್ಕೆ ಪಡೆದು ಅಭಿವೃದ್ಧಿ ಪಡಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕ್ರಮ ಕೈಗೊಳ್ಳ ಬೇಕಾಗಿದೆ.

 – ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್. ಡಿ. ಕೋಟೆ ತಾ

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

3 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

4 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

4 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

5 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

6 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

6 hours ago