ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ ಅಭಾವ, ಶಿಕ್ಷಕರ ಕೊರತೆ, ಗುಣಮಟ್ಟದ ಶಿಕ್ಷಣದ ಅಭಾವ ಮುಂತಾದ ಹಲವು ಕೊರತೆ ನ್ಯೂನತೆಗಳ ಗೂಡಾಗಿದ್ದ ಸರ್ಕಾರಿ ಶಾಲೆಗಳನ್ನು ಭೌತಿಕವಾಗಿ ಮತ್ತು ಶೈಕ್ಷಣಿಕವಾಗಿ ಬಲವರ್ಧನೆ ಮಾಡಹೊರಟಿರುವ ಸರ್ಕಾರದ ಕ್ರಮ ನಿಜಕ್ಕೂ ಅಭಿನಂದನೀಯ.ಕರ್ನಾಟಕದ ಶಾಲಾ ೧ಶಿಕ್ಷಣ ಕ್ಷೇತ್ರದಲ್ಲಿ ಇದೊಂದು ಮಹತ್ವಪೂರ್ಣವಾದ ಕ್ರಾಂತಿಕಾರಕ ಹೆಜ್ಜೆ ಎಂದು ಹೇಳಬೇಕು. ಮುಖ್ಯಮಂತ್ರಿಗಳು ಘೋಷಿಸಿರುವ ಈ ಎಂಟು ಶಾಲಾ ಅಭಿವೃದ್ಧಿ ಗ್ಯಾರಂಟಿಗಳು ನಾಡಿನ ಮಕ್ಕಳ ಭವಿಷ್ಯವನ್ನು ಉತ್ತಮೋತ್ತಮವಾಗಿ ರೂಪಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂಬುದರಲ್ಲಿ ಸಂದೇಹವಿಲ್ಲ.
-ಸಿ.ಪಿ.ಸಿದ್ಧಾಶ್ರಮ, ವಿಜಯನಗರ , ಮೈಸೂರು
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…