Andolana originals

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ ಅಭಾವ, ಶಿಕ್ಷಕರ ಕೊರತೆ, ಗುಣಮಟ್ಟದ ಶಿಕ್ಷಣದ ಅಭಾವ ಮುಂತಾದ ಹಲವು ಕೊರತೆ ನ್ಯೂನತೆಗಳ ಗೂಡಾಗಿದ್ದ ಸರ್ಕಾರಿ ಶಾಲೆಗಳನ್ನು ಭೌತಿಕವಾಗಿ ಮತ್ತು ಶೈಕ್ಷಣಿಕವಾಗಿ ಬಲವರ್ಧನೆ ಮಾಡಹೊರಟಿರುವ ಸರ್ಕಾರದ ಕ್ರಮ ನಿಜಕ್ಕೂ ಅಭಿನಂದನೀಯ.ಕರ್ನಾಟಕದ ಶಾಲಾ ೧ಶಿಕ್ಷಣ ಕ್ಷೇತ್ರದಲ್ಲಿ ಇದೊಂದು ಮಹತ್ವಪೂರ್ಣವಾದ ಕ್ರಾಂತಿಕಾರಕ ಹೆಜ್ಜೆ ಎಂದು ಹೇಳಬೇಕು. ಮುಖ್ಯಮಂತ್ರಿಗಳು ಘೋಷಿಸಿರುವ ಈ ಎಂಟು ಶಾಲಾ ಅಭಿವೃದ್ಧಿ ಗ್ಯಾರಂಟಿಗಳು ನಾಡಿನ ಮಕ್ಕಳ ಭವಿಷ್ಯವನ್ನು ಉತ್ತಮೋತ್ತಮವಾಗಿ ರೂಪಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂಬುದರಲ್ಲಿ ಸಂದೇಹವಿಲ್ಲ.

 -ಸಿ.ಪಿ.ಸಿದ್ಧಾಶ್ರಮ, ವಿಜಯನಗರ , ಮೈಸೂರು

 

ಆಂದೋಲನ ಡೆಸ್ಕ್

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

2 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

2 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

2 hours ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

2 hours ago

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

14 hours ago