ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ ಅಭಾವ, ಶಿಕ್ಷಕರ ಕೊರತೆ, ಗುಣಮಟ್ಟದ ಶಿಕ್ಷಣದ ಅಭಾವ ಮುಂತಾದ ಹಲವು ಕೊರತೆ ನ್ಯೂನತೆಗಳ ಗೂಡಾಗಿದ್ದ ಸರ್ಕಾರಿ ಶಾಲೆಗಳನ್ನು ಭೌತಿಕವಾಗಿ ಮತ್ತು ಶೈಕ್ಷಣಿಕವಾಗಿ ಬಲವರ್ಧನೆ ಮಾಡಹೊರಟಿರುವ ಸರ್ಕಾರದ ಕ್ರಮ ನಿಜಕ್ಕೂ ಅಭಿನಂದನೀಯ.ಕರ್ನಾಟಕದ ಶಾಲಾ ೧ಶಿಕ್ಷಣ ಕ್ಷೇತ್ರದಲ್ಲಿ ಇದೊಂದು ಮಹತ್ವಪೂರ್ಣವಾದ ಕ್ರಾಂತಿಕಾರಕ ಹೆಜ್ಜೆ ಎಂದು ಹೇಳಬೇಕು. ಮುಖ್ಯಮಂತ್ರಿಗಳು ಘೋಷಿಸಿರುವ ಈ ಎಂಟು ಶಾಲಾ ಅಭಿವೃದ್ಧಿ ಗ್ಯಾರಂಟಿಗಳು ನಾಡಿನ ಮಕ್ಕಳ ಭವಿಷ್ಯವನ್ನು ಉತ್ತಮೋತ್ತಮವಾಗಿ ರೂಪಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂಬುದರಲ್ಲಿ ಸಂದೇಹವಿಲ್ಲ.
-ಸಿ.ಪಿ.ಸಿದ್ಧಾಶ್ರಮ, ವಿಜಯನಗರ , ಮೈಸೂರು
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…